ಬೆಂಗಳೂರು: ವಿಶ್ವಕಪ್ ಟೂರ್ನಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದು ಉಭಯ ತಂಡಗಳಿಗೂ ತಲಾ ಒಂದು ಅಂಕವನ್ನು ನೀಡಲಾಗಿದೆ. .ಬ್ರಿಸ್ಟಾಲ್ ನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಟಾಸ್ ಬಳಿಕ ಮಳೆ ಎಡಬಿಡದೆ ಸುರಿದ ಪರಿಣಾಮ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. .ಸದ್ಯ ಟೂರ್ನಿಯಲ್ಲಿ ಉಭಯ ತಂಡಗಳೂ ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಉಭಯ ತಂಡಗಳು ಮೂರು ಪಂದ್ಯಗಳಲ್ಲಿ ತಲಾ ಮೂರು ಅಂಕಗಳನ್ನು ಸಂಪಾದಿಸಿವೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಂಗಳೂರು: ವಿಶ್ವಕಪ್ ಟೂರ್ನಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದು ಉಭಯ ತಂಡಗಳಿಗೂ ತಲಾ ಒಂದು ಅಂಕವನ್ನು ನೀಡಲಾಗಿದೆ. .ಬ್ರಿಸ್ಟಾಲ್ ನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಟಾಸ್ ಬಳಿಕ ಮಳೆ ಎಡಬಿಡದೆ ಸುರಿದ ಪರಿಣಾಮ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. .ಸದ್ಯ ಟೂರ್ನಿಯಲ್ಲಿ ಉಭಯ ತಂಡಗಳೂ ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಉಭಯ ತಂಡಗಳು ಮೂರು ಪಂದ್ಯಗಳಲ್ಲಿ ತಲಾ ಮೂರು ಅಂಕಗಳನ್ನು ಸಂಪಾದಿಸಿವೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ