'ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ನಾವು ಹಲವು ತಪ್ಪುಗಳನ್ನು ಮಾಡಿದ್ದೇವೆ. ವಿಶೇಷವಾಗಿ ಫೀಲ್ಡಿಂಗ್ನಲ್ಲಿ ನಾವು ಹಲವು ತಪ್ಪುಗಳನ್ನು ಮಾಡಿದ್ದೇವೆ. ಹಾಗಾಗಿ, ಭಾರತ ವಿರುದ್ಧದ ಪಂದ್ಯಕ್ಕೆ ಕ್ಷೇತ್ರ ರಕ್ಷಣೆ ಸುಧಾರಿಸಿಕೊಳ್ಳುವುದು ಅಗತ್ಯವಿದೆ. ಹಾಗಾಗಿ, ಕಠಿಣ ಪರಿಶ್ರಮದೊಂದಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ಅಗತ್ಯವಿದೆ ಎಂದು ಆತ್ಮಾವಲೋಕನ ಮಾಡಿಕೊಂಡರು.