ನವದೆಹಲಿ: ಇಂಗ್ಲೆಂಡ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಭಾರತ, ಪಾಕಿಸ್ತಾನ ವಿರುದ್ಧ ಜ.16 ರಂದು ಕಣಕ್ಕೆ ಇಳಿಯಬಾರದು. ಒಂದು ವೇಳೆ ಎರಡೂ ತಂಡಗಳು ಫೈನಲ್ ಗೆ ಅರ್ಹತೆ ಪಡೆದಲ್ಲಿಯೂ ಭಾರತ ಅಖಾಡದಿಂದ ಹಿಂದೆ ಸರಿಯಬೇಕೆಂದು ಭಾರತ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.