ದ್ರಾವಿಡ್
ದ್ರಾವಿಡ್

ಭಾರತದಲ್ಲಿ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ, ದ್ರಾವಿಡ್ ಹೇಳಿದ್ದೇನು?

ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನವಂಬರ್ 22 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಹಗಲು ರಾತ್ರಿ ಟೆಸ್ಟ್ ಎಲ್ಲರ ಚಿತ್ತ ಕದ್ದಿದೆ.

ನವದೆಹಲಿ: ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನವಂಬರ್ 22 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಹಗಲು ರಾತ್ರಿ ಟೆಸ್ಟ್ ಎಲ್ಲರ ಚಿತ್ತ ಕದ್ದಿದೆ. 

ಈ ಪಂದ್ಯ ಮತ್ತೆ ಜನರು ಟೆಸ್ಟ್ ಪಂದ್ಯವನ್ನು ನೋಡುವಂತೆ ಮಾಡಲು ಹೊಸ ಪ್ರಯತ್ನವಾಗಿದೆ ಎಂದು ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ. 

ಸಿಂಗಾಪೂರ್ ನ ನ್ಯಾಷನಲ್ ಯುನಿವರ್ಸಿಟಿಯಲ್ಲಿ ಮಾತನಾಡಿದ ಅವರು, ಟೆಸ್ಟ್ ಕ್ರಿಕೆಟ್ ಪುನಶ್ಚೇತನಗೊಳಿಸಲು ಇದು ಒಂದು ಮಾರ್ಗ. ಆದರೆ, ಇದೊಂದೇ ಮಾರ್ಗದಿಂದ ಜನರನ್ನು ಆಕರ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com