ಸವಾಲಿನ ಸಮಯವನ್ನು ಎಲ್ಲರೂ ಸೇರಿ ಮೆಟ್ಟಿನಿಲ್ಲಬೇಕು: ಸಚಿನ್

ಕೊರೋನಾ ವೈರಸ್‌ನಿಂದಾಗಿ ಲಾಕ್‌ಡೌನ್ ಘೋಷಿಲಾಗಿದ್ದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭಾನುವಾರ ಈಸ್ಟರ್ ಸಂದರ್ಭದಲ್ಲಿ ಸಂದೇಶವನ್ನು ನೀಡಿದ್ದು, ನಾವೆಲ್ಲರೂ ಒಟ್ಟಾಗಿ ಈ ಸವಾಲಿನ ಕಷ್ಟದ ಸಮಯವನ್ನು ಎದುರಿಸಬೇಕಿದೆ ಎಂದು ಹೇಳಿದ್ದಾರೆ.
ಸಚಿನ್ ತೆಂಡೊಲ್ಕರ್
ಸಚಿನ್ ತೆಂಡೊಲ್ಕರ್

ಮುಂಬೈ: ಕೊರೋನಾ ವೈರಸ್‌ನಿಂದಾಗಿ ಲಾಕ್‌ಡೌನ್ ಘೋಷಿಲಾಗಿದ್ದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭಾನುವಾರ ಈಸ್ಟರ್ ಸಂದರ್ಭದಲ್ಲಿ ಸಂದೇಶವನ್ನು ನೀಡಿದ್ದು, ನಾವೆಲ್ಲರೂ ಒಟ್ಟಾಗಿ ಈ ಸವಾಲಿನ ಕಷ್ಟದ ಸಮಯವನ್ನು ಎದುರಿಸಬೇಕಿದೆ ಎಂದು ಹೇಳಿದ್ದಾರೆ.

ಭರವಸೆ ಕಳೆದುಕೊಳ್ಳಬಾರದು ಮತ್ತು ಆತ್ಮವಿಶ್ವಾಸ ಹೊಂದವುದನ್ನು ಈಸ್ಟರ್ ನಮಗೆ ಕಲಿಸುತ್ತದೆ" ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ. 

ಕತ್ತಲೆಯ ನಂತರ ಯಾವಾಗಲೂ ಬೆಳಕು ಇರುತ್ತದೆ. ನಮ್ಮ ಪ್ರಾರ್ಥನೆ ಮತ್ತು ಮಾನಸಿಕ ಇಚ್ಶಾಶಕ್ತಿಯ ಮೂಲಕ ನಾವೆಲ್ಲರೂ ಈ ಕಷ್ಟದ ಸಮಯವನ್ನು ಒಟ್ಟಿಗೆ ಎದುರಿಸುತ್ತೇವೆ. ನಿಮ್ಮೆಲ್ಲರಿಗೂ ಈಸ್ಟರ್ ಶುಭಾಶಯಗಳು" ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com