ಅಂಡರ್ 19 ವಿಶ್ವಕಪ್: ಸೋಲಿನ ಸುಳಿಯಲ್ಲಿದ್ದ ಭಾರತ, ಪಂದ್ಯಕ್ಕೆ ಮಳೆ ಅಡ್ಡಿ

ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಗೆಲ್ಲಲು 15 ರನ್ ಬಾಕಿ ಇರುವಾಗ ಮಳೆಯ ಬಂದ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿದೆ.
ವರುಣನ ಅಡ್ಡಿ
ವರುಣನ ಅಡ್ಡಿ
Updated on

ಪೊಚೆಫ್‌ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಗೆಲ್ಲಲು 15 ರನ್ ಬಾಕಿ ಇರುವಾಗ ಮಳೆಯ ಬಂದ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 47.2 ಓವರ್ ಗಳಲ್ಲಿ 177 ರನ್ ಗಳಿಗೆ ಆಲೌಟ್ ಆಯಿತು. 178 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ 7 ವಿಕೆಟ್ ನಷ್ಟಕ್ಕೆ 163 ರನ್ ಬಾರಿಸಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com