ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ

ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.
ರಹಾನೆ
ರಹಾನೆ
Updated on

ನವದೆಹಲಿ: ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ 
ಅಜಿಂಕ್ಯ ರಹಾನೆ ಹೇಳಿದ್ದಾರೆ.

ರಹಾನೆ ಕೊನೆಯ ಬಾರಿಗೆ 2018 ರ ಫೆಬ್ರವರಿಯಲ್ಲಿ ಏಕದಿನ ಪಂದ್ಯ ಆಡಿದ್ದರು. ಭಾರತೀಯ ಟೆಸ್ಟ್ ತಂಡದ ಉಪನಾಯಕ ರಹಾನೆ,
 ಕ್ರಿಕ್ ಇನ್‌ಫೊ ಗೆ ನೀಡಿದ ಸಂದರ್ಶನದಲ್ಲಿ "ಯಾವುದೇ ಕ್ರಮಾಂಕದಲ್ಲಿ  ಬ್ಯಾಟಿಂಗ್ ಮಾಡಲು ನಾನು ಸಿದ್ಧ. ನಾನು ಏಕದಿನ 
ಕ್ರಿಕೆಟ್‌ಗೆ ಮರಳುವ ಭರವಸೆ ಇದೆ” ಎಂದಿದ್ದಾರೆ.

ಆರಂಭಿಕ ಅಥವಾ ನಂಬರ್ 4 ಯಾವುದೇ ಸ್ಥಾನದಲ್ಲಾದರೂ ಬ್ಯಾಟಿಂಗ್ ಮಾಡಲು ಸಿದ್ದ. ಆದರೆ,ಅವಕಾಶ ಯಾವಾಗ ದೊರೆಯಲಿದೆ ಎಂಬುದು ಗೊತ್ತಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್ ಆಡಲು ಮಾನಸಿಕವಾಗಿ ಸಿದ್ಧವಾಗಿರುವುದಾಗಿ 32 ವರ್ಷದ ಅಜಿಂಕ್ಯ ರಹಾನೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com