ಭಾರತ ಕ್ರಿಕೆಟ್ ದೇವರು, ಸಚಿನ್ ತೆಂಡೂಲ್ಕರ್‌ಗೆ ಕ್ರೀಡಾ ಆಸ್ಕರ್ ಪ್ರಶಸ್ತಿ: ದೇಶದ ಬಗ್ಗೆ ಸಚಿನ್ ಬಾಯಲ್ಲೇ ಕೇಳಬೇಕು, ವಿಡಿಯೋ!

ಕ್ರೀಡಾ ವಿಭಾಗದ ಆಸ್ಕರ್ ಎಂದೇ ಕರೆಯಲಾಗುವ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಯನ್ನು ಭಾರತ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸ್ವೀಕರಿಸಿದ್ದಾರೆ.
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಬರ್ಲಿನ್: ಕ್ರೀಡಾ ವಿಭಾಗದ ಆಸ್ಕರ್ ಎಂದೇ ಕರೆಯಲಾಗುವ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಯನ್ನು ಭಾರತ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸ್ವೀಕರಿಸಿದ್ದಾರೆ. 

ಬರ್ಲಿನ್ ನಲ್ಲಿ ನಡೆದ 20ನೇ ಸಾಲಿನ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಯನ್ನು ಸಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. 

ಕಳೆದ 20 ವರ್ಷಗಳ ಸಾಧನೆ ಮತ್ತು 2011ರ ಏಕದಿನ ವಿಶ್ವಕಪ್ ಗೆಲುವಿನ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಇನ್ನು ಪ್ರಶಸ್ತಿ ಸ್ವೀಕರಿಸಿದ ನಂತರ ಭಾರತ ದೇಶದ ಬಗ್ಗೆ ಅದ್ಭುತ ಮಾತುಗಳನ್ನಾಡಿದ್ದಾರೆ. ಸಚಿನ್ ಮಾತನಾಡಿರುವ ವಿಡಿಯೋ ಇಲ್ಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com