ಟೀಂ ಇಂಡಿಯಾದ ಗೆಲುವಿನಲ್ಲಿ ಮಿಂಚುವುದೇ ಗುರಿ: ಶಿಖರ್ ಧವನ್

ಗಾಯದಿಂದ ಚೇತರಿಸಿಕೊಂಡು, ಅವಕಾಶವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿರುವುದಾಗಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ತಿಳಿಸಿದ್ದಾರೆ.
ಶಿಖರ್ ಧವನ್
ಶಿಖರ್ ಧವನ್

ಇಂದೋರ್: ಗಾಯದಿಂದ ಚೇತರಿಸಿಕೊಂಡು, ಅವಕಾಶವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿರುವುದಾಗಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ತಿಳಿಸಿದ್ದಾರೆ.

“ಕಳೆದ ವರ್ಷ ಗಾಯದ ಕಾರಣದಿಂದ ಹಲವು ಪಂದ್ಯಗಳನ್ನು ಕಳೆದುಕೊಂಡಿದೆ. ಹೊಸ ವರ್ಷದಲ್ಲಿ ತಂಡಕ್ಕೆ ಮರಳಿದ್ದು, ಸಂತಸ ತಂದಿದೆ. ಹಳೆಯ ಲಯದಲ್ಲೇ ಬ್ಯಾಟಿಂಗ್ ಮಾಡುವ ಭರವಸೆ ನನದ್ದಾಗಿದೆ ಎಂದಿದ್ದಾರೆ.

ಪ್ರವಾಸಿ ಲಂಕಾ ವಿರುದ್ಧ ಎರಡನೇ ಟಿ20 ಪಂದ್ಯ ಇಂದೋರ್ ನಲ್ಲಿ ನಡೆಯಲಿದೆ. ಗುವಾಹಟಿಯ ಮೊದಲ ಪಂದ್ಯ ಮಳೆಯಿಂದ ರದ್ದಾದ ಪರಿಣಾಮ ಎರಡನೇ ಪಂದ್ಯ ಉಭಯ ತಂಡಗಳಿಗೂ ಮಹತ್ವದೆನಿಸಿದೆ. 

ಅಕ್ಟೋಬರ್ ನಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಇರುವುದರಿಂದ ಟೀಂ ಇಂಡಿಯಾ ಆಟಗಾರರಿಗೆ ತಮ್ಮ ಪ್ರದರ್ಶನ ತೋರಿಸಲು ಈ ಟೂರ್ನಿ ಮುಖ್ಯವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com