IPL 2025: RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ, Video Viral

ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.
IPL 2025: RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ, Video Viral
Updated on

ಬೆಂಗಳೂರು: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.

ಈ ವೇಳೆ ಕ್ರೀಡಾಂಗಣದಿಂದ ಅಭಿಮಾನಿಯೊಬ್ಬನನ್ನು ಹೊರದಬ್ಬಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತಮ್ಮ ನೆಟ್ಟಿನ ತಂಡದ ಬಾವುಟಗಳನ್ನು ಕ್ರೀಡಾಂಗಣಕ್ಕೆ ತೆಗೆದುಕೊಂಡು ಹೋಗಲು ಅವಕಾಶವಿದೆ. ಆದರೆ ಇಲ್ಲಿ ಅಭಿಮಾನಿಯೊಬ್ಬ ದರ್ಶನ್ ಪೋಟೋವನ್ನು ತೆಗೆದುಕೊಂಡು ಕ್ರೀಡಾಂಗಣದ ಒಳಗೆ ಹೋಗಿದ್ದನು. ಇದನ್ನು ಗಮನಿಸಿದ ಸಿಬ್ಬಂದಿ ಆತನನ್ನು ಕ್ರೀಡಾಂಗಣದಿಂದ ಹೊರಕಳುಹಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಭೀಕರ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಸೆರೆ ಮನೆವಾಸ ಅನುಭವಿಸಿದ್ದು ನಂತರ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಸದ್ಯ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

IPL 2025: RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ, Video Viral
IPL 2025: 'ಚರ್ಚೆಗಳನ್ನು ಒಳಗಿಟ್ಟುಕೊಳ್ಳಿ, ಆಟಗಾರರಿಗೆ ಆಡಲು ಬಿಡಿ'; LSG ಮಾಲೀಕರಿಗೆ ಮದನ್ ಲಾಲ್ ಸಲಹೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com