ಚರ್ಚಿಸಿ ಹಾಲಿನ ದರ ಹೆಚ್ಚಳ

ಹಾಲಿನ ದರ ಹೆಚ್ಚಳ ಸಂಬಂಧ ಸಾಧಕ-ಬಾಧಕ ಪರಿಶೀಲಿಸಿ ದರ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು...
ಹಾಲು
ಹಾಲು

ಮೈಸೂರು/ಮಡಿಕೇರಿ: ಹಾಲಿನ ದರ ಹೆಚ್ಚಳ ಸಂಬಂಧ ಸಾಧಕ-ಬಾಧಕ ಪರಿಶೀಲಿಸಿ ದರ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್‌ನಲ್ಲಿ ಭಾನುವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಾಲು ದರ ಹೆಚ್ಚಳ ಕುರಿತು ಕೆಎಂಎಫ್ ವರದಿ ನೀಡಿದೆ. ಆ ವರದಿಯನ್ನು ಇನ್ನೂ ನೋಡಿಲ್ಲ ಎಂದರು. ವಸತಿ ಇಲಾಖೆ ಅಕ್ರಮ ಸಂಬಂಧ ಸಿಎಜಿ ವರದಿ ನೀಡಿದ್ದು, ಲೋಕಾಯುಕ್ತ ತನಿಖೆ ನಡೆಯುತ್ತಿದೆ ಎಂದ ಅವರು, ರಾಜ್ಯದ 6 ವಿಶ್ವವಿದ್ಯಾಲಯಗಳಿಗೆ ಕುಲಪತಿ ನೇಮಕ ಸಂಬಂಧ ಶೋಧನಾ ಸಮಿತಿ ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com