ತೆರಿಯೂರಲ್ಲಿ ಎಂಜಿಲು ಎಲೆ ಹೊತ್ತ ಭಕ್ತರು!

ವಿಪ್ರರ ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ...
ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ ತೀರಿಸಿದರು!
ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ ತೀರಿಸಿದರು!
Updated on

ಪಾವಗಡ/ಮಧುಗಿರಿ: ಪಾವಗ ತಾಲೂಕಿನ ನಾಗಲಮಡಿಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸಂಪೂರ್ಣವಾಗಿ ಮಡೆಸ್ನಾನ ನಿಷೇಧವಾದರೆ, ಮಧುಗಿರಿ ತಾಲೂಕಿನ ತೆರಿಯೂರು ಗ್ರಾಮದ ಅನ್ನದಾನ ಸುಬ್ರಹ್ಮಣ್ಯ ದೇಗುಲದಲ್ಲಿ ಭಕ್ತರು ವಿಪ್ರರ ಎಂಜಿಲು ಎಲೆಗಳನ್ನು ತಲೆ ಮೇಲೆ ಹೊತ್ತು ಹರಕೆ ತೀರಿಸಿದರು!

ಪ್ರತಿ ವರ್ಷ ಅನ್ನದಾನ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮಡೆ ಸ್ನಾನ ನಡೆಯುತ್ತಿತ್ತು. ಆದರೆ, ಈ ವರ್ಷ ನ್ಯಾಯಲಯದ ಆದೇಶದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮಡೆಸ್ನಾನ ತಡೆಯುವಲ್ಲಿ ಯಶಸ್ವಿಯಾಯಿತು. ಆದರೂ, ವಿಪ್ರರು ಊಟ ಮಾಡಿದ ಅಡಿಕೆ ತಟ್ಟೆಗಳನ್ನು ಭಕ್ತರು ತಲೆ ಹೊತ್ತು ಹರಕೆ ತೀರಿಸಿದರು!

ಪ್ರತಿ ವರ್ಷ ಅನ್ನದಾನ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಮಡೆ ಸ್ನಾನ ನಡೆಯುತ್ತಿತ್ತು. ಆದರೆ, ಈ ವರ್ಷ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮಡೆಸ್ನಾನ ತಡೆಯುವಲ್ಲಿ ಯಶಸ್ವಿಯಾಯಿತು.

ಆದರೂ, ವಿಪ್ರರು ಊಟ ಮಾಡಿದ ಅಡಿಕೆ ತಟ್ಟೆಗಳನ್ನು ಭಕ್ತರು ತಲೆಯ ಮೇಲೆ ಹೊತ್ತು 3 ಬಾರಿ ದೇವಾಲಯದ ಹೊರ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com