ರೈಲ್ವೆ ನಿಲ್ದಾಣಕ್ಕೆ ರಾಯಣ್ಣ ಹೆಸರು

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟಿದ್ದಾಯ್ತು, ಇದೀಗ ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ...
ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣ
ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣ

ನವದೆಹಲಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಟ್ಟಿದ್ದಾಯ್ತು, ಇದೀಗ ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಒಪ್ಪಿಗೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ  ಸಿಟಿ ರೈಲ್ವೆ ನಿಲ್ದಾಣದ ಹೆಸರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಎಂದು ಬದಲಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com