ಮಾರ್ಚ್ 13ರಂದು ರಾಜ್ಯ ಬಜೆಟ್ ಮಂಡನೆ

ಮುಂದಿನ ತಿಂಗಳ ಮಾರ್ಚ್ 13ರಂದು ರಾಜ್ಯದ ಬಜೆಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ತಿಂಗಳ ಮಾರ್ಚ್ 13ರಂದು ರಾಜ್ಯದ ಬಜೆಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ.

ಪ್ರಸಕ್ತ ಸರ್ಕಾರದ 3ನೇ ಬಜೆಟ್ ನ್ನು ಸಿದ್ದರಾಮಯ್ಯ ಅವರು ಮಂಡಿಸಲಿದ್ದು, ಅಂದಿನಿಂದಲೇ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com