ರಾಘವೇಶ್ವರ ಶ್ರೀ ಅರ್ಜಿ ವಿಚಾರಣೆ ಇಂದು

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆಗೆ ಹೈಕೋರ್ಟ್ ಹೊಸ ವಿಭಾಗೀಯ ಪೀಠ ರಚಿಸಿದೆ...
ರಾಘವೇಶ್ವರ ಶ್ರೀ
ರಾಘವೇಶ್ವರ ಶ್ರೀ

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆಗೆ ಹೈಕೋರ್ಟ್ ಹೊಸ ವಿಭಾಗೀಯ ಪೀಠ ರಚಿಸಿದೆ.

ನ್ಯಾ. ಆನಂದ ಬೈರಾರೆಡ್ಡಿ ಹಾಗೂ ನ್ಯಾ.ಎನ್.ಆನಂದ್ ಅವರ ವಿಭಾಗೀಯ ಪೀಠ ಗುರುವಾರ ಕೋರ್ಟ್ ಕೊಠಡಿ 12ರಲ್ಲಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಈ ಹಿಂದೆ ಮೇಲ್ಮನವಿಗೆ ಸಂಬಂಧಿಸಿದಂತೆ ಐವರು ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com