ಕೆಐಒಸಿಎಲ್-ಎಂಇಸಿಎಲ್ ಜಂಟಿ ಉದ್ಯಮ

ಭೂಮಿಯಲ್ಲಿನ ಖನಿಜ ನಿಕ್ಷೇಪಗಳನ್ನು ಅನ್ವೇಷಣೆ ಮಾಡಲು ಸರ್ಕಾರಿ ಸ್ವಾಮ್ಯದಕಂಪನಿಗಳಾದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ...
ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ
ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ
Updated on

ನವದೆಹಲಿ: ಭೂಮಿಯಲ್ಲಿನ ಖನಿಜ ನಿಕ್ಷೇಪಗಳನ್ನು ಅನ್ವೇಷಣೆ ಮಾಡಲು ಸರ್ಕಾರಿ ಸ್ವಾಮ್ಯದ
ಕಂಪನಿಗಳಾದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ ಮತ್ತು ಎಂಇಸಿಎಲ್ ಜಂಟಿ ಒಪ್ಪಂದ ಮಾಡಿಕೊಂಡಿವೆ. ಖನಿಜ ಹೆಚ್ಚಾಗಿರುವ ದೇಶದ ನಾನಾ ಪ್ರದೇಶಗಳ 8 ಲಕ್ಷ ಚದರ ಕಿ.ಮೀ ವ್ಯಾಪ್ತಿಯಲ್ಲಿ ಅನ್ವೇಷಣೆ ನಡೆಸಲಿವೆ. ಈ ಕುರಿತ ಒಪ್ಪಂದಕ್ಕೆ
ಎರಡೂಕಂಪನಿಗಳು ಮಂಗಳವಾರ ಬೆಂಗಳೂರಿನಲ್ಲಿ ಕೇಂದ್ರ ಗಣಿ ಸಚಿವ ನರೇಂದ್ರ ಸಿಂಗ್ ತೋಮರ್ ಸಮ್ಮುಖದಲ್ಲಿ ಸಹಿ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com