ಕೆಐಒಸಿಎಲ್-ಎಂಇಸಿಎಲ್ ಜಂಟಿ ಉದ್ಯಮ

ಭೂಮಿಯಲ್ಲಿನ ಖನಿಜ ನಿಕ್ಷೇಪಗಳನ್ನು ಅನ್ವೇಷಣೆ ಮಾಡಲು ಸರ್ಕಾರಿ ಸ್ವಾಮ್ಯದಕಂಪನಿಗಳಾದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ...
ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ
ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ

ನವದೆಹಲಿ: ಭೂಮಿಯಲ್ಲಿನ ಖನಿಜ ನಿಕ್ಷೇಪಗಳನ್ನು ಅನ್ವೇಷಣೆ ಮಾಡಲು ಸರ್ಕಾರಿ ಸ್ವಾಮ್ಯದ
ಕಂಪನಿಗಳಾದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿ ಮತ್ತು ಎಂಇಸಿಎಲ್ ಜಂಟಿ ಒಪ್ಪಂದ ಮಾಡಿಕೊಂಡಿವೆ. ಖನಿಜ ಹೆಚ್ಚಾಗಿರುವ ದೇಶದ ನಾನಾ ಪ್ರದೇಶಗಳ 8 ಲಕ್ಷ ಚದರ ಕಿ.ಮೀ ವ್ಯಾಪ್ತಿಯಲ್ಲಿ ಅನ್ವೇಷಣೆ ನಡೆಸಲಿವೆ. ಈ ಕುರಿತ ಒಪ್ಪಂದಕ್ಕೆ
ಎರಡೂಕಂಪನಿಗಳು ಮಂಗಳವಾರ ಬೆಂಗಳೂರಿನಲ್ಲಿ ಕೇಂದ್ರ ಗಣಿ ಸಚಿವ ನರೇಂದ್ರ ಸಿಂಗ್ ತೋಮರ್ ಸಮ್ಮುಖದಲ್ಲಿ ಸಹಿ ಮಾಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com