ರಾಮನಕಟ್ಟೆಯಲ್ಲಿ ಒಂಟಿ ಮಹಿಳೆ ಕೊಲೆ

ದೊಣ್ಣೆಯಿಂದ ಮಹಿಳೆಯ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ಹಾಸನದ ರಾಮನಕಟ್ಟೆಯಲ್ಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ದೊಣ್ಣೆಯಿಂದ ಮಹಿಳೆಯ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ಹಾಸನದ ರಾಮನಕಟ್ಟೆಯಲ್ಲಿ ನಡೆದಿದೆ.

ಪುಷ್ಪ ಎಂಬ 62 ವರ್ಷದ ವೃದ್ಧೆಯ ತಲೆಗೆ ದೊಣ್ಣೆಯಿಂದ ಹೊಡೆದು, ಕಳ್ಳತನಕ್ಕೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಬಡವಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com