ಹಾಸನ: ದೊಣ್ಣೆಯಿಂದ ಮಹಿಳೆಯ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ಹಾಸನದ ರಾಮನಕಟ್ಟೆಯಲ್ಲಿ ನಡೆದಿದೆ.
ಪುಷ್ಪ ಎಂಬ 62 ವರ್ಷದ ವೃದ್ಧೆಯ ತಲೆಗೆ ದೊಣ್ಣೆಯಿಂದ ಹೊಡೆದು, ಕಳ್ಳತನಕ್ಕೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.
ಬಡವಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Advertisement