ಔರಾದ್ ಬಳಿ ಭೀಕರ ಅಪಘಾತ: ಒಂದೇ ಬೈಕಿನಲ್ಲಿದ್ದ ನಾಲ್ವರು ದುರ್ಮರಣ

ಸಾಂಧರ್ಬಿಕ ಚಿತ್ರ
ಸಾಂಧರ್ಬಿಕ ಚಿತ್ರ
Updated on

ಬೀದರ್: ಲಾರಿ ಡಿಕ್ಕಿಯಾಗಿ ಒಂದೇ ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಶುಕ್ರವಾರ ಬೀದರ್ ಜಿಲ್ಲೆಯ ಔರಾದ್‌ನ ಡಿಗ್ಗಿ ಎಂಬಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಮಹಾದೇವ(27), ಉಮೇಶ(23), ಪಪ್ಪು(21) ಹಾಗೂ ಸಂತೋಷ್ ಕಾಂಬ್ಳೆ(28) ಎಂದು ಗುರುತಿಸಲಾಗಿದೆ. ಇವರೆಲ್ಲರು ಮಹಾರಾಷ್ಟ್ರದ ಉದಗೀರ್ ನಿವಾಸಿಗಳಾಗಿದ್ದು, ಉದಗೀರ್‌ನಿಂದ ಔರಾದ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಕಮಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com