ಪಾದಯಾತ್ರಿಗಳಿಗೆ ಲಾರಿ ಡಿಕ್ಕಿ: ಮೂವರ ದುರ್ಮರಣ

ಶ್ರೀಶೈಲ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಾದಯಾತ್ರಿಗಳಿಗೆ ಲಾರಿ ಡಿಕ್ಕಿ(ಸಾಂದರ್ಭಿಕ ಚಿತ್ರ)
ಪಾದಯಾತ್ರಿಗಳಿಗೆ ಲಾರಿ ಡಿಕ್ಕಿ(ಸಾಂದರ್ಭಿಕ ಚಿತ್ರ)
Updated on

ಮಲಿಯಾಬಾದ:  ಶ್ರೀಶೈಲ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಚೂರಿನ ಮಲಿಯಾಬಾದನ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್(30), ಭಾಗ್ಯಶೀ(35) ಹಾಗೂ ಸಂಗನಗೌಡ(42) ಮೃತ ದುರ್ದೈವಿಗಳು. ಅಪಘಾತದ ಬಳಿಕ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com