ಕಾಡಾನೆ ತುಳಿದು ವೃದ್ಧ ಸಾವು

ಆನೆ ತುಳಿತಕ್ಕೆ ಒಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೇಗೌಡ ಎಂಬುವರು ಚಿಕಿತ್ಸೆ ಫಲಕಾರಿಯಾಗದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಆನೆ ತುಳಿತಕ್ಕೆ ಒಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೇಗೌಡ ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಸಕಲೇಶಪುರ ತಾಲೂಕಿನ ಹಾನುಬಾಳು ಹೋಬಳಿಯ ಮಲ್ಲೆಗದ್ದೆಯ ರಾಮೇಗೌಡ (80) ಮೃತರು. ಫೆ.21 ರಂದು ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಇವರು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com