ಮುಂಬರುವ ದಿನಗಳಲ್ಲಿ ಇನ್ನೂ ಸೂಕ್ತ ತಂತ್ರಜ್ಞಾನ ಅಳವಡಿಸಿಕೊಂಡು ಇನ್ನಷ್ಟು ಉಳಿತಾಯ ಮಾಡಲಾಗುವುದು ಎಂದರು. ಇದೇ ವೇಳೆ ಕನ್ನಡ ಹೋರಾಟಗಾರರಾದ ಕನ್ನಡ ಕೃಷ್ಣ, ಎಚ್.ವಿ. ಗಿರೀಶ್ಗೌಡ, ನಿವೃತ್ತ ಮುಖ್ಯ ಎಂಜಿನಿಯರ್ ಕೆ. ರಮೇಶ್ ಅವರನ್ನು ಅಭಿನಂದಿಸಲಾಯಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಜಲ ಮಂಡಳಿ ಅಧ್ಯಕ್ಷ ಟಿ.ಎಂ. ವಿಜಯ್ ಭಾಸ್ಕರ್, ಮುಖ್ಯ ಎಂಜಿನಿಯರ್ ಎಸ್. ಕೃಷ್ಣಪ್ಪ, ಕನ್ನಡ ಹೋರಾಟಗಾರ ಸಾ.ರಾ. ಗೋವಿಂದು, ಹಿರಿಯ ನಟ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.