ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಂಗಳವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಯೋಗಕ್ಕೆ ಬಂದಿದ್ದ ದೂರೊಂದನ್ನು ಬಗೆಹರಿಸುವ ಹಾಗೂ ಆ ಬಗ್ಗೆ ಮಾಹಿತಿ ಪಡೆಯಲು ಸಿಲಿಕಾನ್ ಸಿಟಿಯ ಪೊಲೀಸ್ ಠಾಣೆಯೊಂದಕ್ಕೆ ಕರೆ ಮಾಡಿ ವಿಚಾರಣೆ ನಡೆಸಿದಾಗ ಆ ಠಾಣೆಯ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಾತನಾಡಿದ್ದಲ್ಲದೆ, ಆಯೋಗದ ಬಗ್ಗೆ ಗೊತ್ತೇ ಇಲ್ಲ ಎಂದು ಹೇಳಿದರು.