ಪುತ್ರ ಅತ್ತಿಬೆಲೆಯಲ್ಲಿ ನೆಲೆಸಿದ್ದರು. ಬುಧವಾರ ರಾತ್ರಿ 11 ಗಂಟೆಯಲ್ಲಿ ಕೆಲಸ ನಿಮಿತ್ತ ಹೊರಬಂ ದಾಗ ಬೆಂಗಳೂರು-ಮೈಸೂರು ರಸ್ತೆ ಟಾಟಾ ಮೋಟರ್ ಬಳಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಲನಚಿತ್ರ ರೀಲ್ ವಿತರಕ ಸಾವು: ಸರ್ಜಾಪುರ ರಸ್ತೆ ಸೂಲಿಕುಂಟೆಯಲ್ಲಿ ರಸ್ತೆ ವಿಭಜಕಕ್ಕೆ ಸ್ಕಾರ್ಪಿಂಯೋ ವಾಹನ ಡಿಕ್ಕಿ ಹೊಡೆದು ಚಲನಚಿತ್ರ ರೀಲ್ ವಿತರಕ ಚಂಬೇನಹಳ್ಳಿ ನಿವಾಸಿ ಮಹೇಶ್ (25) ಮೃತಪಟ್ಟಿದ್ದಾರೆ.