ಕಣಾಜಿ ಪಟೇಲ್, ಮನಿಷಿ ಜನಿ, ಪರೇಶ ನಾಯ್ಕ್ , ಪ್ರೊ.ಸುರೇಖಾ ದೇವಿ, ಮಹಾರಾಷ್ಟ್ರದ ಸಜೀವ ಖಾಂಡೇಕರ, ವೈಶಾಲಿ ನಾರ್ಕರ, ಸಂದೇಶ ಭಂಡಾರ, ಅನೀಶ್ ಮಾಲೇಕರ, ಗಣೇಶ ವಿಸ್ಪುತೇಯ , ಗೋವಾದ ದಾಮೋದರ ಮಾಂಜೋ, ದತ್ತ ನಾಯ್ಕ್ ಎನ್. ಶಿವದಾಸ, ದಿಲೀಪ್ ಬೋರ್ಕರ, ಅರುಣ ಸಖಾರದಂಡೆ, ಅರವಿಂದ ಮಾಲಗಿತ್ತಿ, ಹುಡಗಿ, ಕಾಶೀ ನಾಥ ಅಂಬಲಗಿ, ಅರುಣ, ಮುದ್ದು ತೀರ್ಥಹಳ್ಳಿ, ಚಿಕ್ಕಪ್ಪನಹಳ್ಳಿ ಷಣ್ಮುಖ, ಉಗಮ ಶ್ರೀನಿವಾಸ, ಕೆ. ಅಕ್ಷತಾ, ಸತೀಶ ಜವರೇಗೌಡ ಭಾಗವಹಿಸಲಿದ್ದಾರೆ ಎಂದು ಬಾಳಣ್ಣ ಸೀಗಿಹಳ್ಳಿ ತಿಳಿಸಿದರು.