ಸಮಿತಿ ನೀಡುವ ವರದಿ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವು ದು,'' ಎಂದು ತಿಳಿಸಿದರು. ಪ್ರಾಚ್ಯ ವಸ್ತು ಇಲಾಖೆಗೆ ಮಾಹಿತಿ ನೀಡಿ ಪರಿಶೀಲಿಸಲಾಗುವುದು. ನಂತರ ಗ್ರಾಮದ ಅಭಿವೃದ್ಧಿ ಮಾಡಲಾಗುವುದು. ಪ್ರತಿ ವರ್ಷ ಪಾಲಿಕೆಯಿಂದ ಕೆಂಪೇಗೌಡರದಿನ ಆಚರಿಸುತ್ತಿದ್ದು, ಅವರ ಐಕ್ಯ ಸ್ಥಳ ದೊರೆತಿರುವುದು ಸಂತಸದ ಸಂಗತಿಯಾಗಿದೆ. ಆದರೆ ತಜ್ಞರು ಇದನ್ನು ದೃಢಪಡಿಸಬೇಕಿದೆ ಎಂದರು. ಉಪಮೇಯರ್ ಹೇಮಲತಾ, ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ, ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಹಾಜರಿದ್ದರು.