'ಅರ್ಜಿಯ ಅಂತಿಮ ತೀರ್ಪಿಗೆ ವಿದ್ಯಾರ್ಥಿಗಳು ಬದ್ಧವಾಗಿರಬೇಕು. ಹಾಗೇನಾದರೂ, ವಿದ್ಯಾರ್ಥಿಗಳಿಗೆ ವ್ಯತಿರಿಕ್ತ ತೀರ್ಪು ಬಂದರೆ, ಕಾಯಿದೆಯ ನಿಯಮಗಳಿಗೆ ವಿದ್ಯಾರ್ಥಿಗಳು ಬದ್ಧರಿರಬೇಕು. ಈ ಬಗ್ಗೆ ವಿದ್ಯಾರ್ಥಿಗಳು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು'' ಎಂದು ಸೂಚಿಸಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.