ಚಿತ್ರದುರ್ಗ: ಹಿರಿಯ ಸಂಶೋಧಕ ದಿ. ಎಂ.ಎಂ. ಕಲಬುರ್ಗಿ ಅವರಿಗೆ ಚಿತ್ರದುರ್ಗ ಮುರು ಘಾಮಠ ನೀಡುವ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರಕಟಿಸಲಾಗಿದೆ. ನಾಡೋಜ ಡಾ.ಎಂ.ಎಂ. ಕಲಬುರ್ಗಿ ಮಾಸ್ತರ್ ಅವರಿಗೆ 2015ನೇ ಸಾಲಿನ ಬಸವಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ಬುಧವಾರ ಡಾ. ಶಿವಮೂರ್ತಿ ಮುರುಘಾ ಶರಣರು ಪ್ರಕಟಿಸಿದರು. ಪ್ರಶಸ್ತಿ 5 ಲಕ್ಷ್ಯ ನಗದು ಮತ್ತು ಪ್ರಶಸ್ತಿ ಫಲಕ