ಸೆ.30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಅಂತಿಮವಾಗಿ ಸ್ವಾಮೀಜಿಗೆ ಪರೀಕ್ಷೆಗೆ ಹಾಜರಾಗಿರಲಿಲ್ಲ. ಈ ಮೂಲಕ ಸ್ವಾಮೀಜಿ ತನಿಖೆಗೆ¸ ಹೀಗಾಗಿ, ಅವರಿಗೆ ಮಂಜೂರು ಮಾಡಿರುವ ಜಾಮೀನು ರದ್ದುಗೊಳಿಸಬೇಕೆಂದು ಸಿಐಡಿ ಪರ ಸರ್ಕಾರಿ ವಕೀಲರು ಅರ್ಜಿ ಸಲ್ಲಿಸಿದ್ದಾರೆ.