ಸಾಮಾಜಿಕ ತಾಣದಲ್ಲಿ ಪತ್ರಕರ್ತೆ ಚೇತನಾಗೆ ಕಿರುಕುಳ, ಬೆದರಿಕೆ

ಸಾಮಾಜಿಕ ತಾಣದಲ್ಲಿ ತಮಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪತ್ರಕರ್ತೆ ಚೇತನಾ ತೀರ್ಥಹಳ್ಳಿ...
ಚೇತನಾ ತೀರ್ಥಹಳ್ಳಿ,
ಚೇತನಾ ತೀರ್ಥಹಳ್ಳಿ,
Updated on

ಬೆಂಗಳೂರು: ಸಾಮಾಜಿಕ ತಾಣದಲ್ಲಿ ತಮಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪತ್ರಕರ್ತೆ ಚೇತನಾ ತೀರ್ಥಹಳ್ಳಿ ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಮಧುಸುಧನ್ ಗೌಡ ಎಂಬ ವ್ಯಕ್ತಿ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಅಶ್ಲೀಲ ಕಮೆಂಟ್‌ಗಳನ್ನು ಹಾಕಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚೇತನಾ ಅವರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com