ಬೆಂಗಳೂರು: ವಾಯುಮಾಲಿನ್ಯ ತಡೆಗಟ್ಟುವುದು ಹಾಗೂ ಪರಿಸರ ಸ್ನೇಹಿ ವಾಹನದ ಬಗ್ಗೆ ಜಾಗೃತಿ ಮೂಡಿಸಲು ಐ ಸೈಕಲ್ ಸಂಸ್ಥೆ ಜಯನಗರದಲ್ಲಿ ಭಾನುವಾರ `ಸೈಕಲ್ ದಿನ' ಆಚರಿಸಿತು. ನಗರದ ಜಯನಗರದಲ್ಲಿರುವ ಚಾಮುಂಡೇಶ್ವರಿ ಕಬಡ್ಡಿ ಮೈದಾನ ದಿಂದ ಆರಂಭವಾದ ಸೈಕಲ್ ರ್ಯಾಲಿ, 5 ಕಿ.ಮೀ. ದೂರ ಕ್ರಮಿಸಿ ಮತ್ತೆ ಅದೇ ಸ್ಥಳದಲ್ಲಿ ಮುಕ್ತಾಯಗೊಂಡಿತು.
Advertisement