ಶೇಷಾದ್ರಿಪುರಂ ಮಹಾಲಕ್ಷ್ಮಿ ಮಂದಿರದ ಸಭಾಂಗಣದಲ್ಲಿ ಕಿರಿಯ ವಕೀಲರು ಹಮ್ಮಿಕೊಂಡಿದ್ದ ಎಂ.ಎಸ್ ಪುರುಷೋತ್ತಮ ರಾವ್ ಅವರ ವೃತ್ತಿ ಜೀವನದ 50 ನೇ ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, " ವೃತ್ತಿ ಜೀವನದಲ್ಲಿ ಸುಮಾರು 60 ರಿಂದ 70 ಕಿರಿಯ ವಕೀಲರಿಗೆ ಉತ್ತಮ ಮಾರ್ಗದರ್ಶನ ನೀಡಿ, ಹಲವು ಸಮರ್ಥ ನ್ಯಾಯವಾದಿ, ನ್ಯಾಯಾಧೀಶರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದ, ಪುರುಷೋತ್ತಮ ರಾವ್, ಕಳಂಕ ರಹಿತ ವ್ಯಕ್ತಿತ್ವ ಹೊಂದಿದ್ದರು ಎಂದು ಅಭಿಪ್ರಾಯಪಟ್ಟರು.