ಜಿಲ್ಲಾ ಸುದ್ದಿ
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ
ಇಂದಿನಿಂದ `ಬೆಂಗಳೂರು ನಗರ ರೈಲ್ವೆ ನಿಲ್ದಾಣ' ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವಾಗಲಿದೆ...
ಬೆಂಗಳೂರು: ಇಂದಿನಿಂದ `ಬೆಂಗಳೂರು ನಗರ ರೈಲ್ವೆ ನಿಲ್ದಾಣ' ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣವಾಗಲಿದೆ. `ಬೆಂಗಳೂರು ನಗರ ರೈಲ್ವೆ ನಿಲ್ದಾಣ'ವನ್ನು `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಎಂದು ನಾಮಕರಣ ಮಾಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಸರ್ವೆ ಆಫ್ ಇಂಡಿಯಾ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸದಿರುವು ದರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರನ್ನು ಅಂತಿಮಗೊಳಿ ಸಲಾಗಿದೆ ಎಂದು ಇಲಾಖೆ ಸೆ.14ರಂದು ಆದೇಶ ಹೊರಡಿಸಿದೆ.