ರೋಗಗಳ ರಾಜಧಾನಿ ಬೆಂಗಳೂರು: ಯು.ಟಿ ಖಾದರ್

ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು....
ಯು.ಟಿ.ಖಾದರ್
ಯು.ಟಿ.ಖಾದರ್
Updated on

ಬೆಂಗಳೂರು: ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ರಾಷ್ಟ್ರೀಯ ನಗರ ಆರೋಗ್ಯ ಮಿಷನ್ ಬುಧವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಗರದ ನಾಗರಿಕರ ಆರೋಗ್ಯ ವೃದಿಟಛಿಗೆ ಮೀಸಲಿಟ್ಟ ಹಣ ಸದ್ಬಳಕೆಯಾಗಬೇಕು ಎಂದರು.

ವಿಶ್ವ ಸಂಸ್ಥೆ ಕಾರ್ಯದರ್ಶಿಗಳ ಪ್ರಮುಖ ನಿಯೋಗಿಗಿ ಜೆ.ವಿ.ಆರ್. ಪ್ರಸಾದರಾವ್, ಕೇಂದ್ರ ಆರೋಗ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಕೇಶವ ದೇಸಿರಾಜು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com