ಬಿ.ಟಿ.ಲಲಿತಾ ನಾಯಕ್, ಅನಂತ, ಸಿ.ವಿ.ಶಿವಶಂಕರ್, ಎಂ.ತಿಮ್ಮಯ್ಯ, ಬಂಕಾಪುರ ಚನ್ನಬಸಪ್ಪ ಅವರಿಗೆ `ಜಿನಾಕು ಪ್ರಶಸ್ತಿ' ಪ್ರದಾನ ಮಾಡಲಾಯಿತು. ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಎಂಎಲ
ಬಿ.ಟಿ.ಲಲಿತಾ ನಾಯಕ್, ಅನಂತ, ಸಿ.ವಿ.ಶಿವಶಂಕರ್, ಎಂ.ತಿಮ್ಮಯ್ಯ, ಬಂಕಾಪುರ ಚನ್ನಬಸಪ್ಪ ಅವರಿಗೆ `ಜಿನಾಕು ಪ್ರಶಸ್ತಿ' ಪ್ರದಾನ ಮಾಡಲಾಯಿತು. ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಎಂಎಲ

ಯುವಜನತೆ ಹೋರಾಟದಲ್ಲಿ ಪಾಲ್ಗೊಳ್ಳಬೇಕು: ಬಿಎಸ್‍ವೈ

ಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು...
Published on

ಬೆಂಗಳೂರು: ಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಭಾರತೀಯ ವಿದ್ಯಾಭವನದಲ್ಲಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಬುಧವಾರ ಆಯೋಜಿಸಿದ್ದ `ಕನ್ನಡ ಸೇನಾನಿ ಜಿ.ನಾರಾಯಣಕುಮಾರ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ' ಅವರು ಮಾತನಾಡಿದರು. ಹಿರಿಯ ಹೋರಾಟಗಾರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮೈಸೂರು ಪಾಲಿಕೆ ಮಾಜಿ ಮೇಯರ್ ಅನಂತ, ಸಾಹಿತಿ ಶಿವಶಂಕರ್, ಎಂ.ತಿಮ್ಮಯ್ಯ, ಹಿರಿಯ ಪತ್ರಕರ್ತ ಬಂಕಾಪುರ ಅವರಿಗೆ ಜಿನಾಕು ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com