ಮಹಿಳೆಯರ ನಡುವಿನ ಹಣಕಾಸಿನ ವಿಚಾರ ಬಗೆಹರಿಸುವಾಗ ಇಬ್ಬರ ನಡುವೆ ಸೋಮವಾರ ಜಗಳ ನಡೆದಿದೆ. ಸಹಕಾರನಗರ ನಿವಾಸಿ ನಾಗಗರತ್ನಮ್ಮ ಎಂಬುವರು, ಬಸವನ ಗುಡಿಯ ಜಂಯಂತಿ ಪವಾರ್ ಅವರಿಗೆ ರು.15 ಲಕ್ಷ ಸಾಲವಾಗಿ ಕೊಟ್ಟಿದ್ದರು. ಆದರೆ, ವಾಪಸ್ ಕೊಟ್ಟಿರಲಿಲ್ಲ. ಇದನ್ನು ಕೇಳಿದಾಗ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಜಯಂತಿ ದೂರು ನೀಡಿದ್ದರು. ಹಣಕ ಕೊಡದೆ ವಂಚಿಸುತ್ತಿದ್ದಾರೆ ಎಂದು ನಾಗರತ್ನಮ್ಮ ಪ್ರತಿ ದೂರು ನೀಡಿದ್ದರು.