ಕಾರವಾರ ತಾಲ್ಲೂಕಿನ ಚೆಂಡಿಯಾ ಹಳ್ಳಿ ಬಳ್ಳಿ ರಾಷ್ಟ್ರೀಯ ಹೆದ್ದಾರಿ 66 ಈ ಘಟನೆ ಸಂಭವಿಸಿದೆ. ಟ್ಯಾಂಕರ್ ಚಾಲಕ ಪುಶ್ಪರಾಜ್ ಮನಪ್ಪ ಪೂಜಾರಿ(31), ಕ್ಲೀನರ್ ಸಂತೋಷ್ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಪುಷ್ಪರಾಜ್ ಮಂಗಳೂರಿನ ವಿದ್ಯಾನಗರದ ನಿವಾಸಿಯಾಗಿದ್ದು, ಸಂತೋಷ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಚಾರ್ಮಡಿ ಹಳ್ಳಿಯವರಾಗಿದ್ದಾರೆ.