ಆಡಳಿತಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಆಡಳಿತಾಧಿಕಾರಿ ಬೇಜವಾಬ್ದಾರಿಯಿಂದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಚಿನ್ನಾಭರಣವನ್ನು ಖಜಾನೆಯಲ್ಲಿಡದೇ, ಸೇವಾಕೌಂಟರ್ ನಲ್ಲಿ ಇಟ್ಟಿದ್ದರಿಂದ ಈ ಕೃತ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.