ಇನ್ನು ಪೂರ್ವ ತಾಲೂಕು, ವರ್ತೂರು ಹೋಬಳಿ, ವರ್ತೂರು ಗ್ರಾಮದ ಸರ್ವೆ ನಂ. 74/1 ರಲ್ಲಿ 1.10 ಎಕರೆ ಜಾಗವು ಚೆನ್ನರಾಯಸ್ವಾಮಿ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಒತ್ತುವರಿತೆರವುಗೊಳಿಸಲಾಗಿದೆ. ವೈಟ್ಫೀಲ್ಡ್ ಹೋಬಳಿ, ಪಟ್ಟಂದೂರು ಅಗ್ರಹಾರ ಗ್ರಾಮದ ಸರ್ಕಾರಿ ಗುಂಡುತೋಪು ಸರ್ವೆ ನಂ. 80ರಲ್ಲಿ 20 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ತಹಸೀಲ್ದಾರ್ ನೋಟಿಸ್ ನೀಡಿ, ಅಂದಾಜು ರು.5 ಕೋಟಿ ಮೌಲ್ಯದ ಭೂಮಿ ವಶಪಡಿಸಿಕೊಂಡಿದ್ದಾರೆ.