ಶಂಕರನಿಗೆ ಭಾಸ್ಕರನ ನಮನ: ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿವೆ.
ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
Updated on

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ವಿಶೇಷ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿದ್ದು, ನೂರಾರು ಭಕ್ತಾದಿಗಳು ಈ ಕೌತುಕವನ್ನು ಕಣ್ತುಂಬಿಕೊಂಡರು.

ಸುಮಾರು 5 : 20 ವೇಳೆಗೆ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದ್ದು ಸೂರ್ಯ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ್ದಾನೆ. ಸೂರ್ಯ ಕಿರಣ ಶಿವಲಿಂಗವನ್ನು ಸ್ಪರ್ಶಿಸುವ ಕೌತುಕವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಗೂ ಸಾವಿರಾರು ಜನ ನೆರೆದಿದ್ದರು, ಇದಕ್ಕಾಗಿ  ದೇಗುಲದ ಆವರಣದಲ್ಲಿ 2 ಬಿಗ್ ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com