ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕಾಂಗ್ರೆಸ್ ಕಸರತ್ತು ಮುಕ್ತಾಯವಾಗಿದೆ.
ನಿರೀಕ್ಷೆಯಂತೆ ಹೆಬ್ಬಾಳ ಕ್ಷೇತ್ರದಲ್ಲಿ ಭೈರತಿ ಸುರೇಶ್, ದೇವದುರ್ಗಕ್ಕೆ ಸಾವಿತ್ರಿದೇವಿ ಹಾಗೂ ಬೀದರ್ ನಲ್ಲಿ ರಹೀಮ್ ಖಾನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ನಿರೀಕ್ಷೆಯಂತೆ ಹೆಬ್ಬಾಳ ಕ್ಷೇತ್ರದಲ್ಲಿ ಭೈರತಿ ಸುರೇಶ್, ದೇವದುರ್ಗಕ್ಕೆ ಸಾವಿತ್ರಿ ದೇವಿ ಹಾಗೂ ಬೀದರ್ ನಲ್ಲಿ ರಹೀಮ್ ಖಾನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮುದ್ರೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ದೆಹಲಿಗೆ ಕಳುಹಿಸಲಾಗುತ್ತದೆ. ಇದರೊಂದಿಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಹುತೇಕ ಮುಕ್ತಾಯವಾಗಿದೆ.
Advertisement