ಹೈಕಮಾಂಡ್ ಅಂಗಳಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕಾಂಗ್ರೆಸ್ ಕಸರತ್ತು ಮುಕ್ತಾಯವಾಗಿದೆ. ನಿರೀಕ್ಷೆಯಂತೆ ಹೆಬ್ಬಾಳ...
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಹಿಂದಿನ ಜೆಡಿಎಸ್ ಕಚೇರಿ ಇಂದು ಕಾಂಗ್ರೆಸ್ ಭವನವಾಗಿರುವ ಕಟ್ಟಡಕ್ಕೆ ಭೇಟಿ ನೀಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮ
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಹಿಂದಿನ ಜೆಡಿಎಸ್ ಕಚೇರಿ ಇಂದು ಕಾಂಗ್ರೆಸ್ ಭವನವಾಗಿರುವ ಕಟ್ಟಡಕ್ಕೆ ಭೇಟಿ ನೀಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮ
Updated on

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕಾಂಗ್ರೆಸ್ ಕಸರತ್ತು ಮುಕ್ತಾಯವಾಗಿದೆ.

ನಿರೀಕ್ಷೆಯಂತೆ ಹೆಬ್ಬಾಳ ಕ್ಷೇತ್ರದಲ್ಲಿ ಭೈರತಿ ಸುರೇಶ್, ದೇವದುರ್ಗಕ್ಕೆ ಸಾವಿತ್ರಿದೇವಿ ಹಾಗೂ ಬೀದರ್ ನಲ್ಲಿ ರಹೀಮ್ ಖಾನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ನಿರೀಕ್ಷೆಯಂತೆ ಹೆಬ್ಬಾಳ ಕ್ಷೇತ್ರದಲ್ಲಿ ಭೈರತಿ ಸುರೇಶ್, ದೇವದುರ್ಗಕ್ಕೆ ಸಾವಿತ್ರಿ ದೇವಿ ಹಾಗೂ ಬೀದರ್ ನಲ್ಲಿ ರಹೀಮ್ ಖಾನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮುದ್ರೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ದೆಹಲಿಗೆ ಕಳುಹಿಸಲಾಗುತ್ತದೆ. ಇದರೊಂದಿಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಹುತೇಕ ಮುಕ್ತಾಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com