ನಾರಾಯಣಪುರ ಅಣೆಕಟ್ಟು 25 ಗೇಟ್‌ನಿಂದ ನೀರು ಹೊರಕ್ಕೆ

Updated on

ನಾಲತವಾಡ: ಯಾದಗಿರಿ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮಂಗಳವಾರ ಮಧ್ಯಾಹ್ನ 25 ಗೇಟ್‌ಗಳ ಮೂಲಕ 1.06 ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗಿದೆ. ಆಲಮಟ್ಟಿ ಜಲಾಶಯದ ಮೂಲಕ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 1.10 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. 492.250 ಮೀಟರ್ ನೀರಿನ ಸಾಮರ್ಥ್ಯ ಹೊಂದಿದ ಬಸವಸಾಗರ ಜಲಾಶಯದಲ್ಲಿ ಸದ್ಯ 490.980 ಮೀಟರ್ ನೀರು ಸಂಗ್ರಹವಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com