"ಚಂಡೀಘರ್ ನಲ್ಲಿ ಭಾನುವಾರ ಬೆಳಿಗ್ಗೆ ಸಿಧು ವೈದ್ಯರನ್ನು ಸಂಪರ್ಕಿಸಿದ್ದು ಅವರು ಹಾನಿಯಾಗಿರುವ ಗಂಟಲ ಮೇಲೆ ಮುಲಾಮು ಲೇಪನಕ್ಕಾಗಿ ಸಲಹೆ ಮಾಡಿದ್ದಾರೆ. ಅಲ್ಲದೆ ನಾಲ್ಕು ದಿನಗಳ ಕಾಲ ಗಂಟಲು ಉರಿಯೂತಕ್ಕಾಗಿ ಚಿಚ್ಚುಮದ್ದನ್ನು ತೆಗೆದುಕೊಳ್ಳಲು ಹೇಳಲಾಗಿದೆ.ಅಷ್ಟೇ ಅಲ್ಲದೆ ಇಂತಹಾ ಔಷಧಿ ತೆಗೆದುಕೊಳ್ಳುವ ವೇಳೆ ಹೆಚ್ಚು ಮಾತನಾಡಬಾರದು, 48 ಗಂಟೆಗಳ ಸಂಪೂರ್ಣ ವಿಶ್ರಾಂತಿ, ಬೇಕಿದೆ" ಎಂದೂ ವೈದ್ಯರು ಸಲಹೆ ನೀಡಿದ್ದಾರೆ.