ಬೆಂಗಳೂರು: ಹಿಂದೆಲ್ಲಾ ಚುನಾವಣೆಗಳಲ್ಲಿ ರಾಜಕೀಯ. ನಾಯಕರುಗಳಿಗೆ ಹೂವಿನ ಹಾರ ಹಾಕುತ್ತಿದ್ದರು, ಆದರೆ ಈಗ ಟ್ರೆಂಡ್ ಬದಲಾಗಿದೆ, ಹೂವಿನ ಜಾಗಕ್ಕೆ ಹಣ್ಣುಗಳು ಬಂದು ಕೂತಿವೆ, ಸೇಬು, ಮೂಸಂಬಿ, ಅಂಜೂರ, ಬಾದಾಮಿ, ಗೋಡಂಬಿ, ಸ್ಟ್ರಾಬೆರಿ, ದಾಳಿಂಬೆ ಮತ್ತು ಒಣದ್ರಾಕ್ಷಿ ಹಾರಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಅವುಗಳ ಬೆಲೆ ಕೂಡ ಗಗನಕ್ಕೇರಿದೆ.