ಈ ವೇಳೆ ಪ್ರತಿಕ್ರಿಯಿಸಿದ ಶಾಸಕ ಬಾಲಕೃಷ್ಣ, ನಾಗಮಂಗಲದ ನಾಲೆಯಿಂದ ನೀರು ತರೋ ಯೋಜನೆ ವಿಳಂಬವಾಗಿದೆ. ಈಗಾಗಲೇ ಸರ್ಕಾರ, ಉಸ್ತುವಾರಿ ಸಚಿವರು ಮತ್ತು ಸಂಬಂಧಪಟ್ಟಅಧಿಕಾರಿಗಳ ಜೊತೆ ಮಾತನಾಡಿದ್ದು, ಆದಷ್ಟುಶೀಘ್ರವೇ ಬಹುದಿನಗಳ ಸಮಸ್ಯೆ ಬಗೆಹರಿಸಲಾಗುವುದು. ಈ ಬಾರಿಯ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ನೀರಿನ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭ