ಶ್ರೀರಂಗಪಟ್ಟಣದ ಟಿಎಪಿಎಸಿ ಕಲ್ಯಾಣ ಮಂಟಪದಲ್ಲಿ ಮೇಳಾಪುರದ ಎಂ.ಎನ್.ಅಶೋಕ್ಕುಮಾರ್ ಹಾಗೂ ಅಭಿಲಾಷ ಅವರ ಮದುವೆ ಜೂ.6ರಂದು ನಡೆಯಲಿದೆ. ವಿವಾಹ ಆಹ್ವಾನ ಪತ್ರಿಕೆಯ ಒಂದು ಪುಟದಲ್ಲಿ ನಿಖಿಲ್ ಕುಮಾರ ಸ್ವಾಮಿ ಫೋಟೋ ಹಾಕಿ ಕೆಳಭಾಗದಲ್ಲಿ ವಿಶೇಷ ಆಹ್ವಾನಿತರು ಜೆಡಿಎಸ್ ಯುವ ಸಾರಥಿ, ನಿಖಿಲ್ ಕುಮಾರಸ್ವಾಮಿ, ಮಂಡ್ಯ, ಸಂಸದರು ಎಂದು ಮುದ್ರಿಸಲಾಗಿದೆ...!