ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸಹಚರರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಟೀಕಿಸಿದ ಪ್ರಧಾನಿ, ಕರ್ನಾಟಕ ರಾಜ್ಯದ ಬಳಿಕ ಮಧ್ಯ ಪ್ರದೇಶ ಕಾಂಗ್ರೆಸ್ ಗೆ ಹೊಸ ಎಟಿಎಂ ಆಗಿದೆ. ರಾಜಸ್ತಾನ, ಛತ್ತೀಸ್ ಗಢಗಳಲ್ಲಿ ಕೂಡ ಪರಿಸ್ಥಿತಿ ಭಿನ್ನವಾಗಿಲ್ಲ. ಜನರನ್ನು ಲೂಟಿ ಮಾಡಲು ಅಧಿಕಾರಕ್ಕೆ ಬರುವಲ್ಲಿ ಮಾತ್ರ ಕಾಂಗ್ರೆಸ್ ಆಸಕ್ತಿ ಹೊಂದಿದೆ ಎಂದರು.