'ಒಬ್ಬ ಸನ್ಯಾಸಿ ನಿಮ್ಮ ಮನೆ ಬಾಗಿಲಿಗೆ ಬಂದು ಭಿಕ್ಷೆ (ಮತ) ಬೇಡುತ್ತಿದ್ದಾನೆ. ಒಂದು ವೇಳೆ ನೀವು ಭಿಕ್ಷೆ ನೀಡಿದಿದ್ದರೆ, ಶಾಪಕ್ಕೆ ಗುರಿಯಾಗುತ್ತಿರಿ. ಇದನ್ನು ನಾನು ಹೇಳುತ್ತಿಲ್ಲ. ಇದೆಲ್ಲ ಶಾಸ್ತ್ರದಲ್ಲೇ ಇದೆ. ನಾನು ಹಣ ಅಥವಾ ಭೂಮಿ ಕೇಳಲು ನಿಮ್ಮ ಬಳಿ ಬಂದಿಲ್ತಲ, ಮತ ಕೇಳಲು ಬಂದಿದ್ದೇನೆ. ನೀವು ನನಗೆ ಮತ ನೀಡಿ ಚುನಾವಣೆಯಲ್ಲಿ ಗೆಲ್ಲಿಸಿದರೆ, 1.5 ಕೋಟಿ ಭಾರತೀಯರ ಹಣೆಬರಹ ಬದಲಾಗಲಿದೆ' ಎಂದು ಹೇಳಿದ್ದಾರೆ.